ಸ್ಥಳೀಯ ಸುದ್ದಿಗಳು

ನಾರಾವಿಯ ಜೈನ ಸಮಾಜದ ಧ್ರುವ ತಾರೆ ಶ್ರೀ ಪ್ರೇಮ್ ಕುಮಾರ್ ಇಂದು ಅಸ್ತಂಗತ

Share News

ನಾರಾವಿಯ ಜೈನ ಸಮಾಜದ ಧ್ರುವ ತಾರೆ ಇಂದು ಅಸ್ತಂಗತ. ನಾರಾವಿ ಮಾಗಣೆ ಬಸದಿಯ ಆಡಳಿತ ಸಮಿತಿಯ ಕಾರ್ಯಾಧ್ಯಕ್ಷರು ಮತ್ತು ಸರ್ವ ಧರ್ಮಾನುರಾಗಿಗಳು ಹಾಗೂ ದಾನಿಗಳಾದ ಶ್ರೀ ಪ್ರೇಮ್ ಕುಮಾರ್, ಧರ್ಮ ಶ್ರೀ, ಹೊಸ್ಮಾರು ಇವರು ಈದಿನ ಬೆಳಿಗ್ಗೆ 7 ಗಂಟೆ ಗೆ ಅನಾರೋಗ್ಯದಿಂದಾಗಿ ಹಾಸನದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆಯಲ್ಲಿ ನಿಧನರಾದರೆಂದು ತಿಳಿಸಲು ವಿಶಾದಿಸುತ್ತೇವೆ.ಮ್ರತರ ಪಾರ್ಥೀವ ಶರೀರವನ್ನು ಹೊಸ್ಮಾರಿಗೆ (11.30)ತಂದು ಅಲ್ಲಿಂದ ನೂರಾಳ್ಬೆಟ್ಟು ಪ್ರೇಮ ನಿಲಯದಲ್ಲಿ ಅಂತಿಮ ಸಂಸ್ಕಾರವನ್ನು ನಡೆಸಲಾಗುವುದೆಂದು ಮಾಹಿತಿ ದೊರಕಿರುತ್ತದೆ.


Share News

ಸಂಪತ್ ಜೈನ್ ನೂರಾಳಬೆಟ್ಟು (Editor In Chief, Chiguru News)

ಚಿಗುರು ಪತ್ರಿಕೆ ಸಂಪಾದಕನಾಗಿ ಕಳೆದ ಹತ್ತು ವರ್ಷದಿಂದ ಹಾಗೂ ಐದು ವರ್ಷದಿಂದ ಚಿಗುರು ಪತ್ರಿಕೆ ಯೂಟ್ಯೂಬ್ ಚಾನೆಲ್ ಜನರ ಪ್ರೀತಿಗೆ ಪಾತ್ರರಾಗಿ ರಾಜ್ಯಾದ್ಯಂತ ಹೆಸರುವಾಸಿಯಾಗಿ ಇದೀಗ ಚಿಗುರು ನ್ಯೂಸ್ ನಿಮ್ಮ ಮುಂದೆ ತರುತ್ತಿದ್ದೇನೆ ಕಳೆದ 5 ವರ್ಷದ ಹಿಂದೆ ಕಾರ್ಕಳ ತಾಲೂಕು 32 ಗ್ರಾಮದ ಮಾಹಿತಿ ಕೈಪಿಡಿ ಮಾಡಿದ್ದೇನೆ ಇದೀಗ ಚಿಗುರು ಕನೆಕ್ಟ್ ಅಂತ ಹೆಸರಲ್ಲಿ ಇದೇ ವೆಬ್ ಸೈಟ್ ನಲ್ಲಿ ನಿಮ್ಮ ಮುಂದೆ ತರುತ್ತಿದ್ದೇನೆ ದಯವಿಟ್ಟು ನಿಮ್ಮ ವ್ಯವಹಾರದ ಮಾಹಿತಿ ಜಾಹೀರಾತು ಹಾಗೂ ಸ್ಥಳೀಯ ನ್ಯೂಸ್ ನಮಗೆ ಕಳುಹಿಸಿ ಪ್ರೋತ್ಸಾಹಿಸಬೇಕಾಗಿ ವಿನಂತಿ 🙏

Leave a Reply

Your email address will not be published. Required fields are marked *

Back to top button
error: Content is protected !!