ಸ್ಥಳೀಯ ಸುದ್ದಿಗಳು

ಕಾಪು : ಹಲಸು ಮತ್ತು ಮಾವಿನ ಮೇಳದ  ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮ 

Share News

ಕಾಪು ಕ್ಷೇತ್ರದ ಜನಪ್ರಿಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ  ಅವರ ಮಾರ್ಗದರ್ಶನದಲ್ಲಿ ಹಾಗೂ ಶಕ್ತಿ ಇವೆಂಟ್ಸ್ ವತಿಯಿಂದ ಆಯೋಜಿಸಲಾಗುತ್ತಿರುವ ಹಲಸು ಮತ್ತು ಮಾವಿನ ಮೇಳ ಪ್ರಯುಕ್ತ ಕಾಪು ವಿಧಾನಸಭಾ ಕ್ಷೇತ್ರದಾದ್ಯಂತ ಆಮಂತ್ರಣ ಪತ್ರಿಕೆ ವಿತರಣಾ ಕಾರ್ಯ ಭರದಿಂದ ನಡೆಯುತ್ತಿದೆ.

ಜೂನ್ 12, 13 ಹಾಗೂ 14 ರಂದು ಹಳೆ ಮಾರಿಗುಡಿ ಸಭಾಂಗಣದಲ್ಲಿ ನಡೆಯಲಿರುವ ಈ ಮೇಳದಲ್ಲಿ ಸ್ಥಳೀಯ ರೈತರು, ಮಹಿಳಾ ಸ್ವಸಹಾಯ ಸಂಘಗಳು, ಉದ್ಯಮಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಗುತ್ತಿದೆ.

 

ಹಲಸಿನ ಹಾಗೂ ಮಾವಿನ ವೈವಿಧ್ಯಮಯ ಉತ್ಪನ್ನಗಳು , ರುಚಿಕರ ಆಹಾರ ಮಳಿಗೆಗಳು , ವಿವಿಧ ವಾಣಿಜ್ಯ ಮತ್ತು ಪ್ರದರ್ಶನ ಮಳಿಗೆಗಳು

ಸಾಂಸ್ಕೃತಿಕ ಕಾರ್ಯಕ್ರಮಗಳು :
ಇವುಗಳೊಂದಿಗೆ ನಡೆಯಲಿರುವ ಈ ಸ್ವಾದ ಮತ್ತು ಸಂಭ್ರಮದ ಉತ್ಸವವನ್ನು ಯಶಸ್ವಿಗೊಳಿಸಲು ಕ್ಷೇತ್ರದಾದ್ಯಂತ ಆಮಂತ್ರಣ ಪತ್ರಿಕೆಗಳನ್ನು ವಿತರಿಸಿ ಸಾರ್ವಜನಿಕರನ್ನು ಆಹ್ವಾನಿಸಲಾಗುತ್ತಿದೆ.

ಸ್ಥಳ: ಹಳೆ ಮಾರಿಗುಡಿ ಸಭಾಂಗಣ, ಕಾಪು
ದಿನಾಂಕ: ಜೂನ್ 12, 13, 14


Share News

ಸಂಪತ್ ಜೈನ್ ನೂರಾಳಬೆಟ್ಟು (Editor In Chief, Chiguru News)

ಚಿಗುರು ಪತ್ರಿಕೆ ಸಂಪಾದಕನಾಗಿ ಕಳೆದ ಹತ್ತು ವರ್ಷದಿಂದ ಹಾಗೂ ಐದು ವರ್ಷದಿಂದ ಚಿಗುರು ಪತ್ರಿಕೆ ಯೂಟ್ಯೂಬ್ ಚಾನೆಲ್ ಜನರ ಪ್ರೀತಿಗೆ ಪಾತ್ರರಾಗಿ ರಾಜ್ಯಾದ್ಯಂತ ಹೆಸರುವಾಸಿಯಾಗಿ ಇದೀಗ ಚಿಗುರು ನ್ಯೂಸ್ ನಿಮ್ಮ ಮುಂದೆ ತರುತ್ತಿದ್ದೇನೆ ಕಳೆದ 5 ವರ್ಷದ ಹಿಂದೆ ಕಾರ್ಕಳ ತಾಲೂಕು 32 ಗ್ರಾಮದ ಮಾಹಿತಿ ಕೈಪಿಡಿ ಮಾಡಿದ್ದೇನೆ ಇದೀಗ ಚಿಗುರು ಕನೆಕ್ಟ್ ಅಂತ ಹೆಸರಲ್ಲಿ ಇದೇ ವೆಬ್ ಸೈಟ್ ನಲ್ಲಿ ನಿಮ್ಮ ಮುಂದೆ ತರುತ್ತಿದ್ದೇನೆ ದಯವಿಟ್ಟು ನಿಮ್ಮ ವ್ಯವಹಾರದ ಮಾಹಿತಿ ಜಾಹೀರಾತು ಹಾಗೂ ಸ್ಥಳೀಯ ನ್ಯೂಸ್ ನಮಗೆ ಕಳುಹಿಸಿ ಪ್ರೋತ್ಸಾಹಿಸಬೇಕಾಗಿ ವಿನಂತಿ 🙏

Leave a Reply

Your email address will not be published. Required fields are marked *

Back to top button
error: Content is protected !!