ಟ್ರೆಂಡಿಂಗ್ ಸುದ್ದಿಗಳುಸ್ಥಳೀಯ ಸುದ್ದಿಗಳು

ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮದ ಅಲಂಪುರಿ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಜಿನ ಮಂದಿರದ ಆಡಳಿತ ಮಂಡಳಿ ಮತ್ತುಜೀರ್ಣೋದ್ದಾರ ಸಮಿತಿಹಾಗೂ ಭಕ್ತವೃಂದದ ವತಿಯಿಂದ ಸಲ್ಲಿಸಲಾದ ಮನವಿ ಪತ್ರವನ್ನು

Share News

*ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮದ ಅಲಂಪುರಿ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಜಿನ ಮಂದಿರದ ಆಡಳಿತ ಮಂಡಳಿ ಮತ್ತುಜೀರ್ಣೋದ್ದಾರ ಸಮಿತಿಹಾಗೂ ಭಕ್ತವೃಂದದ ವತಿಯಿಂದ ಸಲ್ಲಿಸಲಾದ ಮನವಿ ಪತ್ರವನ್ನು*

 

*ಸೀಮೆಯ ಗುರುಗಳಾದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಅವರಿಗೆ*

 

*ಕಾರ್ಕಳದ ಪವಿತ್ರ ದಾನಶಾಲಾ ಮಠದಲ್ಲಿ ಭಕ್ತಿಯಿಂದ ಸಲ್ಲಿಸಲಾಯಿತು*

 

*ಈ ಸಂದರ್ಭದಲ್ಲಿ ಪೂಜ್ಯ ಮಹಾಸ್ವಾಮೀಜಿ ಅವರು ನಮ್ಮ ಮನವಿಯನ್ನು ಸ್ವೀಕರಿಸಿ, ಮಂದಿರದ ಜೀರ್ಣೋದ್ಧಾರ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ತಮ್ಮ ದಿವ್ಯ ಆಶೀರ್ವಾದ ಹಾಗೂ ಮಾರ್ಗದರ್ಶನವನ್ನು ನೀಡಿದರು*


Share News

ಸಂಪತ್ ಜೈನ್ ನೂರಾಳಬೆಟ್ಟು (Editor In Chief, Chiguru News)

ಚಿಗುರು ಪತ್ರಿಕೆ ಸಂಪಾದಕನಾಗಿ ಕಳೆದ ಹತ್ತು ವರ್ಷದಿಂದ ಹಾಗೂ ಐದು ವರ್ಷದಿಂದ ಚಿಗುರು ಪತ್ರಿಕೆ ಯೂಟ್ಯೂಬ್ ಚಾನೆಲ್ ಜನರ ಪ್ರೀತಿಗೆ ಪಾತ್ರರಾಗಿ ರಾಜ್ಯಾದ್ಯಂತ ಹೆಸರುವಾಸಿಯಾಗಿ ಇದೀಗ ಚಿಗುರು ನ್ಯೂಸ್ ನಿಮ್ಮ ಮುಂದೆ ತರುತ್ತಿದ್ದೇನೆ ಕಳೆದ 5 ವರ್ಷದ ಹಿಂದೆ ಕಾರ್ಕಳ ತಾಲೂಕು 32 ಗ್ರಾಮದ ಮಾಹಿತಿ ಕೈಪಿಡಿ ಮಾಡಿದ್ದೇನೆ ಇದೀಗ ಚಿಗುರು ಕನೆಕ್ಟ್ ಅಂತ ಹೆಸರಲ್ಲಿ ಇದೇ ವೆಬ್ ಸೈಟ್ ನಲ್ಲಿ ನಿಮ್ಮ ಮುಂದೆ ತರುತ್ತಿದ್ದೇನೆ ದಯವಿಟ್ಟು ನಿಮ್ಮ ವ್ಯವಹಾರದ ಮಾಹಿತಿ ಜಾಹೀರಾತು ಹಾಗೂ ಸ್ಥಳೀಯ ನ್ಯೂಸ್ ನಮಗೆ ಕಳುಹಿಸಿ ಪ್ರೋತ್ಸಾಹಿಸಬೇಕಾಗಿ ವಿನಂತಿ 🙏

Leave a Reply

Your email address will not be published. Required fields are marked *

Back to top button
error: Content is protected !!