
PM Kisan Samman Nidhi Yojana details: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಇಲ್ಲಿಯವರೆಗೆ 22 ಕಂತಿನ ಹಣ ಬಿಡುಗಡೆ ಆಗಿದೆ. 23ನೇ ಕಂತಿಗಾಗಿ ರೈತರು ಕಾಯುತ್ತಿದ್ದಾರೆ. ಮುಂದಿನ ತಿಂಗಳು ಕಂತಿನ ಹಣ ಬಿಡುಗಡೆ ಆಗುವ ನಿರೀಕ್ಷೆ ಇದೆ. 2018-19ರಲ್ಲಿ ಶುರುವಾದ ಈ ಯೋಜನೆಯಲ್ಲಿ ಸದ್ಯ ಒಂಬತ್ತೂವರೆ ಕೋಟಿ ಸಂಖ್ಯೆಯಲ್ಲಿ ಫಲಾನುಭವಿಗಳಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Samman Nidhi Yojana) ಆರಂಭವಾಗಿ ಆರಕ್ಕೂ ಹೆಚ್ಚು ವರ್ಷಗಳಾಗಿದ್ದು, ಇದು ವಿಶ್ವದ ಅತಿದೊಡ್ಡ ಡಿಬಿಟಿ ಸ್ಕೀಮ್ ಎನಿಸಿದೆ. ಅತಿಹೆಚ್ಚು ಜನರಿಗೆ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್ಫರ್ ಮೂಲಕ ಹಣ ವರ್ಗಾವಣೆ ಮಾಡಲಾಗುತ್ತದೆ. ರೈತರ ವ್ಯವಸಾಯಕ್ಕೆ ಸಹಾಯಧನ ನೀಡಲೆಂದು ಶುರುವಾದ ಈ ಯೋಜನೆಯಲ್ಲಿ ಈವರೆಗೂ ಫಲಾನುಭವ ಪಡೆದಿರುವವರ ಸಂಖ್ಯೆ 11 ಕೋಟಿಗೂ ಅಧಿಕ ಇದೆ. ಸದ್ಯ 9.46 ಕೋಟಿ ಜನರು ಇದರ ಫಲಾನುಭವ ಪಡೆಯುತ್ತಿದ್ದಾರೆ.
ಚಿಗುರು ಪತ್ರಿಕೆ ಸಂಪಾದಕನಾಗಿ ಕಳೆದ ಹತ್ತು ವರ್ಷದಿಂದ ಹಾಗೂ ಐದು ವರ್ಷದಿಂದ ಚಿಗುರು ಪತ್ರಿಕೆ ಯೂಟ್ಯೂಬ್ ಚಾನೆಲ್ ಜನರ ಪ್ರೀತಿಗೆ ಪಾತ್ರರಾಗಿ ರಾಜ್ಯಾದ್ಯಂತ ಹೆಸರುವಾಸಿಯಾಗಿ ಇದೀಗ ಚಿಗುರು ನ್ಯೂಸ್ ನಿಮ್ಮ ಮುಂದೆ ತರುತ್ತಿದ್ದೇನೆ ಕಳೆದ 5 ವರ್ಷದ ಹಿಂದೆ ಕಾರ್ಕಳ ತಾಲೂಕು 32 ಗ್ರಾಮದ ಮಾಹಿತಿ ಕೈಪಿಡಿ ಮಾಡಿದ್ದೇನೆ ಇದೀಗ ಚಿಗುರು ಕನೆಕ್ಟ್ ಅಂತ ಹೆಸರಲ್ಲಿ ಇದೇ ವೆಬ್ ಸೈಟ್ ನಲ್ಲಿ ನಿಮ್ಮ ಮುಂದೆ ತರುತ್ತಿದ್ದೇನೆ ದಯವಿಟ್ಟು ನಿಮ್ಮ ವ್ಯವಹಾರದ ಮಾಹಿತಿ ಜಾಹೀರಾತು ಹಾಗೂ ಸ್ಥಳೀಯ ನ್ಯೂಸ್ ನಮಗೆ ಕಳುಹಿಸಿ ಪ್ರೋತ್ಸಾಹಿಸಬೇಕಾಗಿ ವಿನಂತಿ 🙏
Read Next
2 weeks ago
ಕಾರ್ಕಳ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರ ಗೋಪಾಲಕೃಷ್ಣ ರಾವ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ
2 weeks ago
ನಿವೃತ್ತ ಕಂದಾಯ ನಿರೀಕ್ಷಕ ಶಿವರಾಮ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ
2 weeks ago
ಮಹಾಮಸ್ತಕಾಭಿಷೇಕ ಮಹೋತ್ಸವ: ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿ ಭೇಟಿ
3 weeks ago
ಮೂಡು ಬಿದಿರೆ ಜೈನ ಕಾಶಿ ಯಲ್ಲಿ ಭಗವಾನ್ ಪಾರ್ಶ್ಶ್ವ ನಾಥ ಮೋಕ್ಷ ಸಪ್ತಮಿ ಭಾರತ ದ ಪ್ರಾಚೀನ ಪವಿತ್ರ ತೀರ್ಥ ಕಾಶಿಯ ರಾಜ ಅಶ್ವ ಸೇನ ವಾಮಾದೇವಿ ಪುತ್ರ ಪುತ್ರ ಪಾರ್ಶ್ಶ್ವ ಕುಮಾರ ರು ಆತ್ಮ ಕಲ್ಯಾಣ ಹಾಗೂ ಲೋಕ ಕಲ್ಯಾಣ ರ್ಥ ದೀಕ್ಷೆ ಪಡೆದು ಶ್ರಾವಣ ಸಪ್ತಮಿ ಮೋಕ್ಷ ಪಡೆದ ದಿನ ಇಂದು 19-8-2026 ಬುಧವಾರ ಬೆಳಿಗ್ಗೆ 7 ರಿಂದ ಶ್ರೀ ಮಠ ಹಾಗೂ ಗುರು ಬಸದಿ ಯಲ್ಲಿ ವಿಶೇಷ ಪೂಜೆ ನೆರವೇರಿತು
3 weeks ago
ನಾಳೆ ಸಂಜೆ ಗಂಟೆ 4 ರಿಂದ ಚಾತುರ್ಮಾಸ ಸಭಾಭವನದಲ್ಲಿ* ಪರಮಪೂಜ್ಯ ಮುನಿ ಮಹಾರಾಜರ ಪಾದಪೂಜೆ, ಅಷ್ಟ ದ್ರವ್ಯಗಳಿಂದ ಪೂಜೆ, ಶಾಸ್ತ್ರದಾನ, ಮಂಗಲ ಪ್ರವಚನ, ಮತ್ತು ಆರತಿ ಕಾರ್ಯಕ್ರಮ
3 weeks ago
ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮದ ಅಲಂಪುರಿ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಜಿನ ಮಂದಿರದ ಆಡಳಿತ ಮಂಡಳಿ ಮತ್ತುಜೀರ್ಣೋದ್ದಾರ ಸಮಿತಿಹಾಗೂ ಭಕ್ತವೃಂದದ ವತಿಯಿಂದ ಸಲ್ಲಿಸಲಾದ ಮನವಿ ಪತ್ರವನ್ನು
August 3, 2026
ವಿಪರೀತ ಮಳೆಯ ಪರಿಣಾಮ – ಈದು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲೆಗಳಿಗೆ ನಾಳೆಯೂ ರಜೆ
July 21, 2026
ಪರಮ ಪೂಜ್ಯ 108 ಏಲಾಚಾರ್ಯ ಶ್ರೀ ಪ್ರಸಂಗಸಾಗರ ಮಹಾರಾಜರ 16ನೇ ಚಾತುರ್ಮಾಸಕ್ಕೆ ಆಚರಿಸಲು ಕಾರ್ಕಳ ಶ್ರೀ ಜೈನ ತೀರ್ಥ ಕ್ಷೇತ್ರಕ್ಕೆ ಆಗಮಸಿದ್ದರೆ 26-ಜೂಲೈ-2026ರಂದು ಬೆಳಗ್ಗೆ 9.15ಕ್ಕೆ- ಮಂಗಲ ಪುರಪ್ರವೇಶ ಮಾಡಲಿದ್ದಾರೆ
July 19, 2026
ಕಾರ್ಕಳ ಶ್ರೀ ಜೈನ ಕ್ಷೇತ್ರದಲ್ಲಿ 16ನೇ ಪುಷ್ಪ ವರ್ಷ ಯೋಗ ( ಚಾತುರ್ಮಾಸ ) 2026
July 17, 2026
*🌧ಮಳೆ ಹಿನ್ನಲೆ-ನಾಳೆ (ಜು. 18)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ
Back to top button
error: Content is protected !!